<p><strong>ಪುತ್ತೂರು (ದಕ್ಷಿಣ ಕನ್ನಡ): </strong>ಉಡುಪಿ ಅದಮಾರು ಮಠ ಪ್ರಾಯೋಜಿಸುವ ‘ಶ್ರೀ ನರಹರಿ ತೀರ್ಥ ಪ್ರಶಸ್ತಿ’ಗೆ ಇಲ್ಲಿಯ ಯಕ್ಷಗಾನದ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ಟರು ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ₹50 ಸಾವಿರ ಗೌರವಧನ ಒಳಗೊಂಡಿದೆ. ಜುಲೈ 11ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪುತ್ತೂರು (ದಕ್ಷಿಣ ಕನ್ನಡ): </strong>ಉಡುಪಿ ಅದಮಾರು ಮಠ ಪ್ರಾಯೋಜಿಸುವ ‘ಶ್ರೀ ನರಹರಿ ತೀರ್ಥ ಪ್ರಶಸ್ತಿ’ಗೆ ಇಲ್ಲಿಯ ಯಕ್ಷಗಾನದ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ಟರು ಆಯ್ಕೆಯಾಗಿದ್ದಾರೆ.</p>.<p>ಪ್ರಶಸ್ತಿಯು ₹50 ಸಾವಿರ ಗೌರವಧನ ಒಳಗೊಂಡಿದೆ. ಜುಲೈ 11ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>