ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವವಾಹಿನಿ ಬೆಳ್ತಂಗಡಿ ಘಟಕ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವವಾಹಿನಿ ಮಹಿಳಾ ಸಂಚಲನಾ ಸಮಿತಿ ಇವುಗಳ ಸಹಕಾರದೊಂದಿಗೆ ಆಶಾ ಸಾಲಿಯಾನ್ ಸಭಾಂಗಣದಲ್ಲಿ ಭಾನುವಾರ ನಡೆದ ‘ನಮ್ಮೊಳಗಿನ ನಾಣು’ ನಾರಾಯಣ ಗುರು ವಿಚಾರ ಸಂಪದವನ್ನು ಉದ್ಘಾಟಿಸಿ ಮಾತನಾಡಿದರು.