‘ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಒಟ್ಟು 3,500 ಮೀನುಗಾರರನ್ನು ರಕ್ಷಿಸಲಾಗಿದೆ. ಅವರಿಗೂ ಎನ್ಎಂಪಿಟಿ ಆವರಣದಲ್ಲೇ ಆಶ್ರಯ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಈ ಕೆಲಸಕ್ಕೆ ಉತ್ತಮ ಸಹಕಾರ ದೊರಕಿದೆ’ ಎಂದು ಎನ್ಎಂಪಿಟಿ ಅಧಿಕಾರಿಗಳು ತಿಳಿಸಿದ್ದಾರೆ.