ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಮಂಗಳೂರು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜಕಿ ಡಾ. ನಾಗರತ್ನಾ ಕೆ., ಎನ್.ಸಿ.ಸಿ ಅಧಿಕಾರಿ ವಿಠ್ಠಲ್, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸರೋಜಿನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿಸೋಜ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ನರೇಂದ್ರ ಬಾಬು, ಯುವ ರೆಡ್ಕ್ರಾಸ್ ಕಾರ್ಯದರ್ಶಿ ಕುಸುಮತಾರ ಬಿ.ಕೆ., ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಎಸ್.ಜೆ. ಹೇಮಚಂದ್ರ, ಪರಿಸರವಾದಿ ಜೀತ್ ಮಿಲನ್ ರೋಚ್, ನೆಹರೂ ಯುವ ಕೇಂದ್ರದ ಜಗದೀಶ್ ಕೆ.ಎ.ಎ, ಪ್ರೀತೇಶ್, ಸುಶ್ಮಿತಾ ಬಿ. ಇದ್ದರು.