<p><strong>ಬಂಟ್ವಾಳ</strong>: ಕಳೆದ ಎರಡು ದಿನಗಳ ಹಿಂದೆ ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶ್ವಾಲ್ಯ ಗ್ರಾಮದ ಕೊರತಿಗುರಿ ನಿವಾಸಿ ಹೇಮಂತ್ ಆಚಾರ್ಯ (21) ಅವರ ಮೃತದೇಹ ಮಂಗಳೂರಿನ ಬಜಾಲ್ ಸಮೀಪದ ಮುಗೇರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಗುರುವಾರ ಪತ್ತೆಯಾಗಿದೆ.</p>.<p>ಎರಡು ದಿನಗಳ ಹಿಂದೆ ಬಂಟ್ವಾಳ ಜಕ್ರಿಬೆಟ್ಟು ನೇತ್ರಾವತಿ ನದಿ ತೀರದಲ್ಲಿ ಅವರ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪತ್ತೆಯಾಗಿತ್ತು. ಸ್ಥಳೀಯರ ನೆರವಿನಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದರು. ಈ ಬಗ್ಗೆ ಕಂದಾಯ ಇಲಾಖೆ ಮತ್ತು ಪೊಲೀಸರು ಗುರುವಾರ ಎನ್ಡಿಆರ್ಎಫ್ ತಂಡ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಕರೆಸಿದ್ದು, ಈ ತಂಡವು ಡ್ರೋನ್ ಬಳಸಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಕಳೆದ ಎರಡು ದಿನಗಳ ಹಿಂದೆ ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶ್ವಾಲ್ಯ ಗ್ರಾಮದ ಕೊರತಿಗುರಿ ನಿವಾಸಿ ಹೇಮಂತ್ ಆಚಾರ್ಯ (21) ಅವರ ಮೃತದೇಹ ಮಂಗಳೂರಿನ ಬಜಾಲ್ ಸಮೀಪದ ಮುಗೇರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಗುರುವಾರ ಪತ್ತೆಯಾಗಿದೆ.</p>.<p>ಎರಡು ದಿನಗಳ ಹಿಂದೆ ಬಂಟ್ವಾಳ ಜಕ್ರಿಬೆಟ್ಟು ನೇತ್ರಾವತಿ ನದಿ ತೀರದಲ್ಲಿ ಅವರ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪತ್ತೆಯಾಗಿತ್ತು. ಸ್ಥಳೀಯರ ನೆರವಿನಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದರು. ಈ ಬಗ್ಗೆ ಕಂದಾಯ ಇಲಾಖೆ ಮತ್ತು ಪೊಲೀಸರು ಗುರುವಾರ ಎನ್ಡಿಆರ್ಎಫ್ ತಂಡ ಮತ್ತು ಮುಳುಗು ತಜ್ಞ ಈಶ್ವರ ಮಲ್ಪೆ ಅವರನ್ನು ಕರೆಸಿದ್ದು, ಈ ತಂಡವು ಡ್ರೋನ್ ಬಳಸಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>