ಸುಬ್ರಹ್ಮಣ್ಯ– ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಪುರುಷರು, ಒಬ್ಬ ಮಹಿಳೆ ಮತ್ತು ಒಂದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಮೃತರು ಬೇಲೂರು ಮೂಲದವರು. ಅವರ ವಿವರಗಳನ್ನು ಇನ್ನಷ್ಟೇ ಕಲೆಹಾಕಬೇಕಿದೆ. ಆಲ್ಟೊ ಕಾರು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿತ್ತು ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.