‘ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳುವವರು, ನನಗೆ ಸಚಿವ ಸ್ಥಾನ ನೀಡಿದರೆ ರಾಜೀನಾಮೆ ನೀಡುವುದಾಗಿ ವರಿಷ್ಠರಿಗೆ ಬ್ಲಾಕ್ಮೇಲ್ ಮಾಡುವ ಅಗತ್ಯವೇನಿತ್ತು?’ ಇದರಲ್ಲೇ ಅವರ ಬುದ್ಧಿ ಏನು ಎಂಬುದು ಜಗಜ್ಜಾಹೀರಾಗಿದೆ’ ಎಂದು ಸಚಿವ ಶಿವಾನಂದ ಪಾಟೀಲ, ಶಾಸಕ ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕ ಸಿ.ಎಸ್.ನಾಡಗೌಡ ಅವರ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.