ರಥ ಶಿಲ್ಪಿ ಹರೀಶ್ ಆಚಾರ್ಯ ಅವರನ್ನು ಗೌರವಿಸಲಾಯಿತು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದೇವಸ್ಥಾನದ ಶಿವಪ್ರಸಾದ್ ತಂತ್ರಿ, ಶಾಸಕ ಡಿ. ವೇದವ್ಯಾಸ ಕಾಮತ್, ಬ್ಯಾಂಕ್ ಆಫ್ ಬರೋಡದ ವಲಯ ಮುಖ್ಯಸ್ಥೆ ಗಾಯತ್ರೀ, ಪಾಲಿಕೆಯ ವಿರೋಧ ಪಕ್ಷದ ನಾಯಕ ಟಿ. ಪ್ರವೀಣ್ಚಂದ್ರ ಆಳ್ವ, ಸದಸ್ಯರಾದ ಶಶಿಧರ ಹೆಗ್ಡೆ, ಕಿರಣ್ ಕೋಡಿಕಲ್, ಗಣೇಶ್ ಕುಲಾಲ್, ಜಯಲಕ್ಷ್ಮೀ ಶೆಟ್ಟಿ, ಅನಿಲ್ ಕುಮಾರ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉದ್ಯಮಿ ಗಿರಿಧರ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ರಾವ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ. ಸತೀಶ್ ಆಳ್ವ ಭಾಗವಹಿಸಿದ್ದರು. ಶ್ರೀಧರ ಮಣಿಯಾಣಿ ಎಂ. ನಿರೂಪಿಸಿದರು.