‘ಮಂಗಳೂರಿನಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಪರಿಸ್ಥಿತಿ ನಿರ್ವಹಿಸಲು ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದಾರೆ. ಅವರಿಗೆನಮ್ಮ ಬೆಂಬಲ ಇದೆ. ಇನ್ಸ್ಪೆಕ್ಟರ್ ಅಮಾನತು ಮಾಡಬೇಕು ಎಂಬ ಒತ್ತಾಯಗಳು ಬಗ್ಗೆ ಈಗಲೇ ಏನೂ ಹೇಳಲು ಆಗದು.ತನಿಖೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ’ಎಂದರು.