ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವದಲ್ಲಿ ಅಪಸ್ವರ ಇಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್

Last Updated 6 ಜೂನ್ 2021, 5:54 IST
ಅಕ್ಷರ ಗಾತ್ರ

ಬಂಟ್ವಾಳ: ರಾಜ್ಯ ನಾಯಕತ್ವದಲ್ಲಿ ಅಪಸ್ವರ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಲು ಎಲ್ಲ ಸಚಿವರು, ಶಾಸಕರಿಗೆ ಸೂಚಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಶನಿವಾರ ಇಲ್ಲಿ ಮಾತನಾಡಿದ ಅವರು, ‘ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನಡೆಸಿದ್ದ ‘ಜನಸೇವಕ್ ಯಾತ್ರೆ’ ಮಾದರಿಯಲ್ಲಿ ಶ್ರಮಿಸಲು ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT