ಡಿ.ವಿ.ಸದಾನಂದ ಗೌಡ ಮತ್ತು ಕುಟುಂಬ ಸದಸ್ಯರು ಕುಕ್ಕೆ ಕ್ಷೇತ್ರದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದರು. ಪತ್ನಿ ಡಾಟಿ ಸದಾನಂದ ಗೌಡ, ಪುತ್ರ ಕಾರ್ತಿಕ್ ಇದ್ದರು. ದೇವಳದ ವತಿಯಿಂದ ಸದಾನಂದ ಗೌಡ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ಭಟ್, ಶೋಭಾ ಗಿರಿಧರ್, ಶ್ರೀಕುಮಾರ್ ಬಿಲದ್ವಾರ ಇದ್ದರು.