‘ಈ ಪೈಕಿ 10 ಮಂದಿ ಮಂಗಳೂರು ತಾಲ್ಲೂಕು, ಒಬ್ಬರು ಪುತ್ತೂರು ತಾಲ್ಲೂಕಿನವರಾಗಿದ್ದು, ಉಳಿದ ಆರು ಜನರು ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದವರಾಗಿದ್ದಾರೆ. ಜಿಲ್ಲೆಯಲ್ಲಿ ಓಮೈಕ್ರಾನ್ ತಳಿಯ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.