ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಕುಮಾರ್, ನಿಟ್ಟೆ ವಿಶ್ವವಿದ್ಯಾಲಯದ ಪ್ರೊ. ವೈಸ್ ಚಾನ್ಸಲರ್ ಡಾ. ಎಂ.ಎಸ್.ಮೂಡಿತ್ತಾಯ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ.ಎ ರಾಘವೇಂದ್ರ ರಾವ್, ಕಣಚೂರು ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ ನಿರ್ದೇಶಕ ಅಬ್ದುಲ್ ರೆಹಮಾನ್, ಲಕ್ಷ್ಮಿ ಮೆಮೊರಿಯಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಡಾ. ಎ.ಜೆ.ಶೆಟ್ಟಿ, ಟಿಎನ್ಎಐ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಎಟಿಎಸ್ ಗಿರಿ, ಕಾರ್ಯದರ್ಶಿ ಡಾ. ಹಿಮ ಊರ್ಮಿಳಾ ಶೆಟ್ಟಿ ಇದ್ದರು. ಉಪಾಧ್ಯಕ್ಷೆ ಡಾ. ಲಾರಿಸಾ ಮಾರ್ತಾ ಸ್ಯಾಮ್ಸ್ ಸ್ವಾಗತಿಸಿದರು.