ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಮಂಗಳೂರು | ಗಡೀಪಾರು ಪಟ್ಟಿಗೆ ಆಕ್ಷೇಪ: ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ

ಮಂಗಳೂರು ಪೊಲೀಸ್ ಕಮಿಷನರ್, ದ.ಕ. ಜಿಲ್ಲಾ ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ
Published : 3 ಜೂನ್ 2025, 15:37 IST
Last Updated : 3 ಜೂನ್ 2025, 15:37 IST
ಫಾಲೋ ಮಾಡಿ
Comments
ಯಾವುದೇ ಧರ್ಮ ಅಥವಾ ಜಾತಿ ಮೇಲೆ ದ್ವೇಷದ ರಾಜಕಾರಣ ಮಾಡಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡುವುದು. ಆಮೇಲೆ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ?
-ಸಿದ್ದರಾಮಯ್ಯ, ಮುಖ್ಯಮಂತ್ರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್‌ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಎಸ್‌.ಪಿ ಅರುಣ್ ಕೆ. ಪ್ರಾಮಾಣಿಕ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ಇದೆ. ಇದೊಂದು ಫಲಪ್ರದ ಭೇಟಿ.
ಸತೀಶ್ ಕುಂಪಲ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT