ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಿಷ್ಣುತೆ ಮೆರೆದ ಸಂವಿಧಾನಪೀಠ:  ಒಡಿಯೂರು ಶ್ರೀ

Last Updated 9 ನವೆಂಬರ್ 2019, 14:01 IST
ಅಕ್ಷರ ಗಾತ್ರ

ವಿಟ್ಲ: ಭಾರತೀಯ ಸಂಸ್ಕೃತಿಯ ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತವಾಗಿ ಈ ತೀರ್ಪು ಇತಿಹಾಸದ ಪುಟದಲ್ಲಿ ದಾಖಲಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ಥಾನ ದ್ವಾದಶಿಯಂದು ಹೊರಬಿದ್ದ ಭಾರತದ ಸುಪ್ರೀಕೋರ್ಟ್‌ನ ಸಂವಿಧಾನಪೀಠದ ತೀರ್ಪು ರಾಷ್ಟ್ರೋತ್ಥಾನಕ್ಕೆ ಪೂರಕವಾದ ಐತಿಹಾಸಿಕ ತೀರ್ಪು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT