ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ವಸಂತ ಕೊಣಾಜೆ, ಉಪಾಧ್ಯಕ್ಷರಾಗಿ ದಿನೇಶ್, ಆರಿಫ್ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಪೊಯ್ಯತ್ತಬೈಲ್, ಕಾರ್ಯದರ್ಶಿಯಾಗಿ ಸತೀಶ್ ಕೊಣಾಜೆ, ವಜ್ರೇಶ್ವರಿ, ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಸಾದ್ ಸುವರ್ಣ, ಶ್ವೇತಾ, ಶಿವಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.