ಈ ಕುರಿತು ಪ್ರತಿಕ್ರಿಯಿಸಿ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು, ‘ಯಾರೇ ಸಭೆ ನಡೆಸಿದ್ದರೂ, ಬ್ಯಾನರ್ ಅಳವಡಿಸಿದ್ದರೂ ಪಕ್ಷದ ಪ್ರಮುಖರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಬ್ಯಾನರ್ ಅನ್ನು ಯಾರು ಬೇಕಾದರೂ ಅಳವಡಿಸಬಹುದು. ಬಿಜೆಪಿ ಕಾರ್ಯಕರ್ತರೇ ಅಳವಡಿಸಿರಬೇಕು ಎಂದೇನೂ ಇಲ್ಲ’ ಎಂದರು.