ಸಾಧ್ವಿ ಮಾತಾನಂದಮಯೀ ಸಾನ್ನಿಧ್ಯ ವಹಿಸಿದ್ದರು. ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷ ಕೆ. ಪದ್ಮನಾಭ ಕೊಟ್ಟಾರಿ, ಕಾರ್ಯಾಧ್ಯಕ್ಷ ಲೋಕನಾಥ ಜಿ. ಶೆಟ್ಟಿ ತಾಳಿಪ್ಪಾಡಿಗುತ್ತು, ಕೋಶಾಧಿಕಾರಿಗಳಾದ ಎ. ಸುರೇಶ್ ರೈ, ಎ. ಅಶೋಕ್ ಕುಮಾರ್, ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಕನ್ಯಾನ ಹಾಗೂ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಕೆ. ಪಿ. ರಘುರಾಮ ಶೆಟ್ಟಿ, ರಘುನಾಥ ಶೆಟ್ಟಿ ಪಟ್ಲಗುತ್ತು, ಕ್ರೀಡೋತ್ಸವ ಸಮಿತಿ ಸಂಚಾಲಕ ಕಿರಣ್ ಕುಮಾರ್, ಧರ್ಮ ಪ್ರಸಾದ್ ರೈ ಇದ್ದರು.