ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನ ಮಜಲು, ಇಡ್ಡಿದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಕುಲ್ದಾಸ್ ಭಕ್ತ, ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕೆ.ಯಸ್ ಮುಕ್ಕುಡ, ರಾಜಾರಾಮ ಶೆಟ್ಟಿ ಕೊಲೆಗುತ್ತು, ದಯಾನಂದ ಶೆಟ್ಟಿ ಉಜಿರೆಮಾರು, ಕೋಂಕೋಡಿ ಪದ್ಮನಾಭ, ಇಡ್ಕಿದು ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಬೈಪದವು, ರಮೇಶ್ ಭಟ್ ಎಂ ಎಚ್,ಪ್ರಪುಲ್ಲಚಂದ್ರ ಪಿ ಜಿ ಪುರುಷೋತ್ತಮಮುಂಗ್ಲಿಮನೆ, ಇಡ್ಕಿದು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಮ ಭಟ್ ನೀರಪಳಿಕೆ ಇದ್ದರು.