ರೈತ ಸಂಪರ್ಕ ಕೇಂದ್ರದಲ್ಲಿ ಎಂಒ-4 ತಳಿಯ 112 ಕ್ವಿಂಟಲ್, ಸಹ್ಯಾದ್ರಿ ಕೆಂಪುಮುಕ್ತಿ 80 ಕ್ವಿಂಟಲ್, ಜಯ 28.25 ಕ್ವಿಂಟಲ್, ಜ್ಯೋತಿ – 26 ಕ್ವಿಂಟಲ್ ದಾಸ್ತಾನಿದೆ. ರೈತ ಸಂಪರ್ಕ ಕೇಂದ್ರಗಳಿಂದ ಬಿತ್ತನೆ ಬೀಜ ಪಡೆಯುವ ರೈತರು ವಿವಿಧ ತಳಿಯ ಭತ್ತ ಬೆಳೆಯುವ ಅವಧಿ, ಬೇಸಾಯ ಕ್ರಮ ಹಾಗೂ ಸಸ್ಯ ಸಂರಕ್ಷಣಾ ವಿಧಾನಗಳ ಮಾಹಿತಿ ಪಡೆದು ಅದಕ್ಕನುಗುಣವಾಗಿ ಬಿತ್ತನೆಗೆ ಉಪಯೋಗಿಸಬೇಕು.