ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ‘ಸಮೂಹ’ದ ಅಧ್ಯಕ್ಷ ಡಾ. ಕುಮಾರ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಜಾನಪದ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಮತ್ತು ನಾಟಕ ರಚನೆಕಾರ ಶಶಿರಾಜ್ ಕಾವೂರು ನಾಟಕ ವೀಕ್ಷಿಸಿದರು. ‘ಅಯ್ಯಯ್ಯ ಎಂಚ ಪೊರ್ಲಾಂಡ್’ ಎಂದು ಪ್ರೇಕ್ಷಕರು ಅಚ್ಚರಿ ವ್ಯಕ್ತಪಡಿಸಿದರು.