<p>ಮಂಗಳೂರು: ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಾಸರಗೋಡು ಜಿಲ್ಲೆಯಿಂದ ತಲಪಾಡಿ ಚೆಕ್ಪೋಸ್ಟ್ ಮೂಲಕ ನಿತ್ಯ ನಗರಕ್ಕೆ ಬಂದು, ಹೋಗಲು ಮಂಗಳೂರು ಉಪ ವಿಭಾಗಾಧಿಕಾರಿ ಕಚೇರಿಯಿಂದ ನೀಡಿರುವ ಅಂತರರಾಜ್ಯ ಪಾಸ್ನ ಅವಧಿಯನ್ನು ಜುಲೈ 11ರವರೆಗೆ ವಿಸ್ತರಿಸಲಾಗಿದೆ.</p>.<p>‘ಆರಂಭದಲ್ಲಿ ಜೂನ್ 30ರವರೆಗೂ ಪಾಸ್ ನೀಡಲಾಗಿತ್ತು. ನಂತರ ಜುಲೈ 4ರವರೆಗೆ ವಿಸ್ತರಿಸಲಾಗಿತ್ತು. ಈಗ ಪಾಸ್ ಅವಧಿಯನ್ನು ಜುಲೈ 11ರವರೆಗೆ ವಿಸ್ತರಿಸಲಾಗಿದೆ. ಪಾಸ್ ಹೊಂದಿದವರು ನವೀಕರಣಕ್ಕೆ ಮತ್ತೆ ಅರ್ಜಿ ಸಲ್ಲಿಸಬೇಕಿಲ್ಲ’ ಎಂದು ಉಪ ವಿಭಾಗಾಧಿಕಾರಿ ಮದನ್ ಮೋಹನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ಕಾಸರಗೋಡು ಜಿಲ್ಲೆಯಿಂದ ತಲಪಾಡಿ ಚೆಕ್ಪೋಸ್ಟ್ ಮೂಲಕ ನಿತ್ಯ ನಗರಕ್ಕೆ ಬಂದು, ಹೋಗಲು ಮಂಗಳೂರು ಉಪ ವಿಭಾಗಾಧಿಕಾರಿ ಕಚೇರಿಯಿಂದ ನೀಡಿರುವ ಅಂತರರಾಜ್ಯ ಪಾಸ್ನ ಅವಧಿಯನ್ನು ಜುಲೈ 11ರವರೆಗೆ ವಿಸ್ತರಿಸಲಾಗಿದೆ.</p>.<p>‘ಆರಂಭದಲ್ಲಿ ಜೂನ್ 30ರವರೆಗೂ ಪಾಸ್ ನೀಡಲಾಗಿತ್ತು. ನಂತರ ಜುಲೈ 4ರವರೆಗೆ ವಿಸ್ತರಿಸಲಾಗಿತ್ತು. ಈಗ ಪಾಸ್ ಅವಧಿಯನ್ನು ಜುಲೈ 11ರವರೆಗೆ ವಿಸ್ತರಿಸಲಾಗಿದೆ. ಪಾಸ್ ಹೊಂದಿದವರು ನವೀಕರಣಕ್ಕೆ ಮತ್ತೆ ಅರ್ಜಿ ಸಲ್ಲಿಸಬೇಕಿಲ್ಲ’ ಎಂದು ಉಪ ವಿಭಾಗಾಧಿಕಾರಿ ಮದನ್ ಮೋಹನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>