ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ಸುಬ್ರಹ್ಮಣ್ಯಕ್ಕೆ ಪವನ್ ಕಲ್ಯಾಣ್ ಭೇಟಿ

Last Updated 29 ಮಾರ್ಚ್ 2022, 5:53 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ, ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ, ಆದಿ ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಿಸಿದರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ನಟ ಪವನ್ ಕಲ್ಯಾಣ್ ಅವರನ್ನು ಸನ್ಮಾನಿಸಲಾಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ‌ಅವರು ಸನ್ಮಾನಿಸಿದರು.

ಪ್ರತೀ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲಾ ದೇವಸ್ಥಾನಗಳೂ ಕುಕ್ಕೆ ಸುಬ್ರಹ್ಮಣ್ಯವನ್ನು ಅನುಸರಿಸರಿಸುವಂತೆ ಆಗಬೇಕು. ಇದರಿಂದ ಪರಿಸರ ಸ್ವಚ್ಛತಾ ಜಾಗೃತಿ ಸಾಧ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT