ಮಂಗಳೂರು: ತಮ್ಮ ಪಿಂಚಣಿ ದಾಖಲಾತಿಗಳನ್ನು ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ನಿವೃತ್ತ ಸಹಾಯಕ ಕಾರ್ಯದರ್ಶಿ ಜಿ.ಸದಾನಂದ ಅವರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ
ನೀಡಿದ್ದ ಉಡುಗೊರೆಗಳನ್ನು ಮರಳಿಸುವ ಮೂಲಕ ಪ್ರತಿಭಟಿಸಿದ್ದಾರೆ.