ಜಿಲ್ಲಾಧಿಕಾರಿ ರವಿಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ಜಿ.ಪಂ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಸಹಾಯಕ ಆಯುಕ್ತ ರಾಜು, ಉಳ್ಳಾಲ ತಾಲೂಕು ತಹಶೀಲ್ದಾರ್ ಪ್ರಭಾಕರ್ ಖಜೂರೆ, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಇದ್ದರು.