ದೇವರ ದರ್ಶನದಲ್ಲಿ ಆಸಕ್ತಿಯೇ ಇಲ್ಲದವರು ‘ದೇವಾಲಯ ಪ್ರವೇಶ ಹೋರಾಟ’ ಮಾಡಿದ್ದಾರೆ. ಉನ್ನತ ಕುಲಜಾತರು ಮಾತ್ರ ಒಳಗೆ ಹೋಗುತ್ತಾರೆ ಉಳಿದವರಿಗೆ ಪ್ರವೇಶ ಇಲ್ಲ ಎಂಬ ಅಪ್ಪಟ ಸುಳ್ಳು ಸುದ್ದಿಯನ್ನು ಹರಿಯಬಿಟ್ಟಿದ್ದಾರೆ.
ರವೀಂದ್ರನ್, ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ
ಪಿಲಿಕೋಡ್ ಭಗವತಿ ದೇವಸ್ಥಾನದ ಒಳಾಂಗಣ ಪ್ರವೇಶಿಸಿ ದೇವಿ ದರ್ಶನ ಪಡೆದ ನಾಗರಿಕರ ಸಮಿತಿ ಪ್ರತಿನಿಧಿಗಳು