ಮಂಗಳೂರು:ಕೊಚ್ಚಿಯಲ್ಲಿ ಸ್ವದೇಶಿ ಏರ್ ಕ್ರಾಫ್ಟ್ ಲೋಕಾರ್ಪಣೆಗೊಂಡಿರುವುದು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ಮಂಗಳೂರಿನಲ್ಲಿ ₹ 3800 ಕೋಟಿ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ, ಭೂಮಿಪೂಜೆ ಆಗಿದೆ. ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಕರ್ನಾಟಕದ ರೈತರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.