ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಅಂಗಾರ ಎಸ್., ಡಾ.ಭರತ್ ಶೆಟ್ಟಿ ವೈ., ರಾಜೇಶ್ ನಾಯ್ಕ ಯು., ಶಾಸಕ ಸಂಜೀವ ಮಠಂದೂರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಮೇಯರ್ ದಿವಾಕರ ಪಾಂಡೇಶ್ವರ, ಬ್ಯಾಂಕ್ಗಳ ಮಹಾ ಪ್ರಬಂಧಕರಾದ ಬಿ.ಯೋಗೀಶ್ ಆಚಾರ್ಯ, ಸುಜಯ ಯು. ಶೆಟ್ಟಿ, ಎಂ.ವಿ. ಬಾಲಸುಬ್ರಮಣ್ಯಂ, ರಾಜೇಶ್ ಗುಪ್ತ, ಗೋಕುಲ್ದಾಸ್ ಪೈ ವೇದಿಕೆಯಲ್ಲಿದ್ದರು.