ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರೊಂದಿಗೆ ಪ್ರಾಧಿಕಾರದ ಸದಸ್ಯನಾಗಿ ನಿಕಟ ಸಂಪರ್ಕವನ್ನು ಹೊಂದಿದ್ದು ಪ್ರಮುಖವಾಗಿ ಕಾಸರಗೋಡಿನ ಕನ್ನಡಿಗರಿಗೆ , ಕರ್ನಾಟಕದಲ್ಲಿನ ಕನ್ನಡಿಗರಿಗೆ ಲಭಿಸುವ ಸೌಲಭ್ಯಗಳು ಲಭ್ಯವಾಗುವಂತಹ ಅನೇಕ ನಿರ್ಣಯಗಳನ್ನು ಕೈಗೊಂಡಿರುವ ಕ್ರಮ, ಮಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಅಖಿಲ ಭಾರತ ಪುಸ್ತಕ ಮೇಳದ ಯಶಸ್ಸಿನಲ್ಲೂ ಸಿದ್ಧಲಿಂಗಯ್ಯ ನವರ ಕ್ಷಮತೆಯನ್ನು ಕೊಂಡಾಡಿದ್ದಾರೆ ಎಂದಿದ್ದಾರೆ.