<p>ಬಂಟ್ವಾಳ: ಇಲ್ಲಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಸಾಂಪ್ರದಾಯಿಕ ಐದನೇ ದಿನದ ಚೆಂಡು ಉತ್ಸವ ಶುಕ್ರವಾರ ಸಂಜೆ ನಡೆಯಿತು.</p>.<p>ಕ್ಷೇತ್ರದ ಸುಬ್ರಹ್ಮಣ್ಯ ತಂತ್ರಿ ಮತ್ತು ವೆಂಕಟೇಶ್ ತಂತ್ರಿ ಮಾರ್ಗದರ್ಶನದಲ್ಲಿ ಮಾಧವ ಭಟ್ ಪರ್ದಕಂಡ ಅವರು ಚೆಂಡನ್ನು ಗದ್ದೆಗೆ ಎಸೆದರು.</p>.<p>ಇದೇ ವೇಳೆ ಸ್ಥಳೀಯ ಗ್ರಾಮಗಳ ಭಕ್ತರು ಚೆಂಡಿನ ಗದ್ದೆಯಲ್ಲಿ ಚೆಂಡು ಉತ್ಸವದಲ್ಲಿ ಪಾಲ್ಗೊಂಡರು. ಬಳಿಕ ದೇವಸ್ಥಾನದಲ್ಲಿ ಬೆಳ್ಳಿರಥ ಉತ್ಸವ ಮತ್ತು ದೇವರ ಬಲಿ ಉತ್ಸವ ನಡೆಯಿತು.</p>.<p>ದೇವಳದ ಆನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್, ಪ್ರಧಾನ ಅರ್ಚಕ ಕೆ.ರಾಮ ಭಟ್, ಪದ್ಮನಾಭ ಭಟ್, ಅನಂತ ಭಟ್, ಆಡಳಿತ ಮೊಕ್ತೇಸರ ಡಾ.ಮಂಜಯ ಶೆಟ್ಟಿ, ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಸಿಇಒ ಚಂದ್ರಮೋಹನ್, ಸುಭಾಶ್ಚಂದ್ರ ನಾಯ್ಕ್ ಉಳಿಪಾಡಿಗುತ್ತು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-29-810496269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ಇಲ್ಲಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಸಾಂಪ್ರದಾಯಿಕ ಐದನೇ ದಿನದ ಚೆಂಡು ಉತ್ಸವ ಶುಕ್ರವಾರ ಸಂಜೆ ನಡೆಯಿತು.</p>.<p>ಕ್ಷೇತ್ರದ ಸುಬ್ರಹ್ಮಣ್ಯ ತಂತ್ರಿ ಮತ್ತು ವೆಂಕಟೇಶ್ ತಂತ್ರಿ ಮಾರ್ಗದರ್ಶನದಲ್ಲಿ ಮಾಧವ ಭಟ್ ಪರ್ದಕಂಡ ಅವರು ಚೆಂಡನ್ನು ಗದ್ದೆಗೆ ಎಸೆದರು.</p>.<p>ಇದೇ ವೇಳೆ ಸ್ಥಳೀಯ ಗ್ರಾಮಗಳ ಭಕ್ತರು ಚೆಂಡಿನ ಗದ್ದೆಯಲ್ಲಿ ಚೆಂಡು ಉತ್ಸವದಲ್ಲಿ ಪಾಲ್ಗೊಂಡರು. ಬಳಿಕ ದೇವಸ್ಥಾನದಲ್ಲಿ ಬೆಳ್ಳಿರಥ ಉತ್ಸವ ಮತ್ತು ದೇವರ ಬಲಿ ಉತ್ಸವ ನಡೆಯಿತು.</p>.<p>ದೇವಳದ ಆನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್, ಪ್ರಧಾನ ಅರ್ಚಕ ಕೆ.ರಾಮ ಭಟ್, ಪದ್ಮನಾಭ ಭಟ್, ಅನಂತ ಭಟ್, ಆಡಳಿತ ಮೊಕ್ತೇಸರ ಡಾ.ಮಂಜಯ ಶೆಟ್ಟಿ, ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಸಿಇಒ ಚಂದ್ರಮೋಹನ್, ಸುಭಾಶ್ಚಂದ್ರ ನಾಯ್ಕ್ ಉಳಿಪಾಡಿಗುತ್ತು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-29-810496269</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>