<p>ತುಳುನಾಡಿನ ವೈಶಿಷ್ಟ್ಯಪೂರ್ಣ ಸಂಸ್ಕೃತಿಯಲ್ಲಿ ದೇವಸ್ಥಾನಗಳ ಜಾತ್ರೆಗಳಿಗೆ ವಿಶೇಷ ಸ್ಥಾನವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಅದರಲ್ಲಿ ಒಂದಾಗಿದೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಜಾತ್ರೆ ಒಂದು ತಿಂಗಳು ಪೂರ್ತಿ ನಡೆಯುವುದು ವಿಶೇಷ. ಇದರಲ್ಲೂ ‘ಕಲ್ಲಂಗಡಿ ಪ್ರಸಾದ’ ಇಲ್ಲಿ ಅತ್ಯಂತ ಪ್ರಮುಖ ಆಕರ್ಷಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>