ತೀರ್ಪುಗಾರರಾಗಿ ಬಜಿಲಕೇರಿ ಕಮಲಾಕ್ಷ, ಕೆ.ಕೆ.ಪೇಜಾವರ, ವೇಂಕಟೇಶ್ ಭಟ್, ನವೀನ್ ಕುಮಾರ್ ಉಪಸ್ಥಿತರಿದ್ದರು. ಕದ್ರಿ ನವನೀತ್ ಶೆಟ್ಟಿ, ಮನೋಹರ್ ಪ್ರಸಾದ್ ವಿಶ್ಲೇಷಣಾಕಾರರಾಗಿದ್ದರು. ಸಂಘಟಕ ಮಂಗಲ್ಪಾಡಿ ನರೇಶ್ ಶೆಣೈ, ಉದಯ್ ಪೂಜಾರಿ ಬಳ್ಳಾಲ್ ಬಾಗ್, ಲಲಿತ್ ಮೆಂಡನ್, ಚೇತನ್ ಕಾಮತ್, ನರೇಶ್ ಪ್ರಭು, ಸೂರಜ್ ಕಾಮತ್ ಕೊಂಚಾಡಿ, ಕಿರಣ್ ಶೆಣೈ, ಮನೋಹರ್ ಶೆಟ್ಟಿ, ಜಗದೀಶ್ ಕದ್ರಿ, ಶಾನು ಕೋಡಿಕೆರೆ, ವಿಜಯ ಕುಮಾರ್ ಶೆಟ್ಟಿ ಹಾಗೂ ಪಾಲಿಕೆ ಸದಸ್ಯರು ಇದ್ದರು. ಮಧುರಾಜ್, ಸೌಮ್ಯ ಕೋಟ್ಯಾನ್, ಶರ್ಮಿಳಾ ಅಮೀನ್, ಅಭಿಷೇಕ್ ಶೆಟ್ಟಿ, ಮಧು ಮೈಲಂಕೋಡಿ ನಿರೂಪಿಸಿದರು.