ಒಂಬತ್ತು ವರ್ಷಗಳ ಹಿಂದೆ ಗಾಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ಖುಲಾಸೆಗೊಂಡಿತ್ತು. ಇನ್ನುಳಿದ ಆರೋಪಿಗಳಾದ ಕಮಲಾಕ್ಷ ಪಡೀಲ್, ಸುಧಾಕರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಉಲ್ಲಾಸ್ ಪತ್ತೆಗೆ ಜಾಲ ಬೀಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.