ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್ ಮುಂಡೋಕಜೆ, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಶಿವರಾಮ ರೈ, ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ಎನ್., ಬಸವನಮೂಲೆ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ, ದೇವಳದ ಸಿಬ್ಬಂದಿ ಬಾಲಕೃಷ್ಣ ಆರ್., ಮಹೇಶ್ಕುಮಾರ್ ಎಸ್., ಪುರುಷೋತ್ತಮ, ಪೂರ್ಣಿಮಾ ಮಹೇಶ್ಚಂದ್ರ, ಸುಜಾತಾ, ಪವಿತ್ರಾ, ಭಾಗ್ಯಶ್ರೀ, ಸ್ಪರ್ಶಾ ಭಾಗವಹಿಸಿದ್ದರು.