ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ರಾಂಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಸದಸ್ಯರಾದ ಪಿ.ಜಿ.ಎಸ್.ಎನ್.ಪ್ರಸಾದ್, ಮನಮೋಹನ್ ರೈ, ಶ್ರೀವತ್ಸ, ವನಜಾ ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರರ್, ಲೋಕೇಶ್ ಮುಂಡೋಕಜೆ, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಸತೀಶ್ ಕೂಜುಗೋಡು ಭಾಗವಹಿಸಿದ್ದರು.