ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬೆಳ್ಳಾರೆ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಮುರಳಿಕೃಷ್ಣ ಹಸಂತಡ್ಕ, ದಿನೇಶ್ ಮೆದು, ಜಗದೀಶ್ ಅಧಿಕಾರಿ, ಸುಧಾಕರ ರೈ ಮುಗೆರೋಡಿ, ಸಾಜಾ ರಾಧಾಕೃಷ್ಣ ಆಳ್ವ, ಆರ್.ಕೆ.ಭಟ್ ಕುರುಂಬಡೇಲು, ಕೆ.ಟಿ.ಸುವರ್ಣ, ಮಹೇಶ್ ಕುಮಾರ್ ಮೇನಾಲ, ಸುನಿಲ್ ಕೇರ್ಪಳ,ಆರ್.ಸಿ.ನಾರಾಯಣ ರೆಂಜ, ಗುರುದತ್ ನಾಯಕ್ ಉಪಸ್ಥಿತರಿದ್ದರು.