ಇಸಿಜಿ ಮಾಡಿಸುವ ಸಲುವಾಗಿ ಶೇಖರ ಪೂಜಾರಿ ಅವರನ್ನು ಬೆಳ್ಳಾರೆಯ ಭಾರದ್ವಾಜ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಯಿತು
ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿದರು. ಅವರ ಜೊತೆ ನೋವು ತೋಡಿಕೊಳ್ಳುವಾಗ ಶೇಖರ ಅವರು ಮತ್ತಷ್ಟು ಆಘಾತಕ್ಕೊಳಗಾಗಿ ಕುಸಿದು ಬಿದ್ದರು.