ಹಿರಿಯ ಪತ್ರಕರ್ತರಾದ ಪ್ರಕಾಶ್ ಮಂಜೇಶ್ವರ, ಕೃಷ್ಣ ಕೋಲ್ಚಾರ್, ರಾಜೇಶ್ ಕಿಣಿ, ಅನ್ನು ಮಂಗಳೂರು, ರವಿ ಪೊಸವಣಿಕೆ, ರಾಘವೇಂದ್ರ ಭಟ್, ರವೀಂದ್ರ ಶೆಟ್ಟಿ ಕುತ್ತೆತ್ತೂರು, ಶರತ್ ಸಾಲ್ಯಾನ್ ಅಶೋಕ್ ಶೆಟ್ಟಿ ಬಿ.ಎನ್ ಅವರನ್ನು ಗೌರವಿಸಲಾಯಿತು. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ಸನ್ಮಾನಿಸಲಾಯಿತು.