‘ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇರುವವರು. ರಾಜ್ಯದ ಆರ್ಥಿಕ ಸ್ಥಿತಿ ಗೊತ್ತಿದ್ದೂ, ಜನರಿಗೆ ಸುಳ್ಳು ಹೇಳಿರುವ ಕಾಂಗ್ರೆಸ್, ಸುಳ್ಳುಗಾರ ಪಕ್ಷವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಷರತ್ತುರಹಿತವಾಗಿ ಅನುಷ್ಠಾನಗೊಳಿಸದಿದ್ದರೆ, ಬಿಜೆಪಿ ಜನರ ಪರವಾಗಿ ರಾಜ್ಯವ್ಯಾಪಿ ಹೋರಾಟ ಮಾಡಲಿದೆ’ ಎಂದರು.