ಅಕ್ಟೋಬರ್ 10ರಂದು ಮಧ್ಯಾಹ್ನ ಬಾಲವನದಲ್ಲಿ ನಡೆಯುವ ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆಯಲ್ಲಿ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಸೋಮೇಶ್ವರ ಅವರಿಗೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದು, ಫಲಕ, ಪ್ರಮಾಣ ಪತ್ರ, ಶಾಲು, ಹಾರಗಳನ್ನು ಒಳಗೊಂಡಿದೆ ಎಂದು ಪುತ್ತೂರು ಬಾಲವನದ ಆಡಳಿತಾಧಿಕಾರಿ ಡಾ.ಸುಂದರ ಕೇನಾಜೆ ತಿಳಿಸಿದ್ದಾರೆ.