ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಅಧ್ಯಕ್ಷ ಹರೀಶ್ ಬಂಟ್ವಾಳ್, ರಾಜ್ಯ ಘಟಕದ ಅಧ್ಯಕ್ಷ ಬಿ. ನಾರಾಯಣ, ಗೌರವಾಧ್ಯಕ್ಷ ಕೆ.ವಿ. ರಾಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ನರೇಂದ್ರನಾಥ್, ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಉಪಾಧ್ಯಕ್ಷ ಈ.ಟಿ.ಕೇರ್ ರಾಜು, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಜಯಕುಮಾರ್ ಕೆ., ಜಿಲ್ಲಾ ಸಮಿತಿಯ ಕೋಶಾಧಿಕಾರಿ ಜ್ಯೋತಿಪ್ರಕಾಶ್ ಪುಣಚ, ಜೊತೆ ಕಾರ್ಯದರ್ಶಿ ಈಶ್ವರ ವಾರಣಾಸಿ, ಉಪಾಧ್ಯಕ್ಷ ಗಿರಿಧರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಕೆನ್ಯೂಟ್ ಪಿಂಟೊ, ಗೌತಮ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್, ಜ್ಯೋತಿ ಪ್ರಕಾಶ್ ಪುಣಚ ಇದ್ದರು.