ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ಸಂದರ್ಭದಲ್ಲಿ ಸರ್ಕಾರ, ಪ್ರತಿ ಶ್ರದ್ಧಾಕೇಂದ್ರದ ಬಗ್ಗೆ ಪ್ರತ್ಯೇಕ ಪರಾಮರ್ಶೆ ನಡೆಸಬೇಕು. ಸಕ್ರಮ, ಸ್ಥಳಾಂತರ ಅನಿವಾರ್ಯ ಇದ್ದಾಗ ಮಾತ್ರ ತೆರವು ಮಾಡಬೇಕು ಎಂದಿದ್ದರೂ, ಮೈಸೂರಿನ ಜಿಲ್ಲಾಡಳಿತ ಇದನ್ನು ಪರಿಶೀಲಿಸಿದೆ, ದೇವಾಲಯ ಕೆಡವಿರುವುದು ಖಂಡನೀಯ ಎಂದು ಬಜರಂಗ ದಳ ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ ಹೇಳಿದರು.