ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಸಂತ ಆಚಾರಿ, ಪ್ರಧಾನ ಕಾರ್ಯದರ್ಶಿ ಯು.ಜಯಂತ ನಾಯ್ಕ್ ಮಾತನಾಡಿದರು. ನಗರದ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಮುಂದಾಳುಗಳಾದ ರವಿಚಂದ್ರ ಕೊಂಚಾಡಿ, ಕೆ.ಪಿ. ಜೋನಿ, ಜನಾರ್ದನ ಕುತ್ತಾರ್, ಸದಾಶಿವ ದಾಸ್, ಅಶೋಕ್ ಶ್ರೀಯಾನ್, ಪಾಂಡುರಂಗ, ದಯಾನಂದ ಶೆಟ್ಟಿ, ಕೃಷ್ಣಪ್ಪ ಮೂಡುಬಿದಿರೆ, ದಿನೇಶ್ ಶೆಟ್ಟಿ, ವಸಂತಿ, ಯಶೋದಾ ಇದ್ದರು.