ಜಂಟಿ ಕೃಷಿ ನಿರ್ದೇಶಕಿ ಸೀತಾ ಎಂ.ಸಿ., ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಮಂಗಳೂರು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್., ಪುತ್ತೂರು ವಲಯ ಉಪ ಕೃಷಿ ನಿರ್ದೇಶಕ ಶಿವಶಂಕರ ದಾನೇಗೌಡ, ಬಂಟ್ವಾಳ ತಾಂತ್ರಿಕ ಅಧಿಕಾರಿ ನಂದನ್ ಶೆಣೈ, ಪುತ್ತೂರು, ಸುಳ್ಯ ಸಹಾಯಕ ನಿರ್ದೇಶಕ ನಾರಾಯಣ ಶೆಟ್ಟಿ ಮತ್ತು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಸಭೆಯಲ್ಲಿ ಭಾಗವಹಿಸಿದ್ದರು.