<p>ಪುತ್ತೂರು: ಪುತ್ತಿಲ ಪರಿವಾರದ ‘ಅರುಣ ಸಾರಥಿ’ ಸಂಘಟನೆಯಿಂದ ಏಪ್ರಿಲ್ ತಿಂಗಳ ಆರ್ಥಿಕ ಧನಸಹಾಯವನ್ನು ಅನಾರೋಗ್ಯಪೀಡಿತರಾಗಿರುವ ಕಬಕ ಗ್ರಾಮದ ಓಜಾಲ ನಿವಾಸಿ ಕಿರಣ್ ಗೌಡ ಮತ್ತು ಆರ್ಯಾಪು ಗ್ರಾಮದ ಸಂಪ್ಯ ಕರಿಮೊಗರು ನಿವಾಸಿ ಗಣೇಶ್ ಅವರಿಗೆ ನೀಡಲಾಯಿತು.</p>.<p>ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ಕುಮಾರ್ ಪುತ್ತಿಲ ಅವರು ತಲಾ ₹ 10 ಸಾವಿರವನ್ನು ಕುಟುಂಬಗಳಿಗೆ ಹಸ್ತಾಂತರಿಸಿದರು. ಟ್ರಸ್ಟ್ ಕೋಶಾಧಿಕಾರಿ ರೂಪೇಶ್ ನಾಯಕ್, ಪ್ರಮುಖರಾದ ಅನಿಲ್ ತೆಂಕಿಲ, ಸಂದೇಶ್ ನಾಯಕ್ ಕೆಯ್ಯೂರು, ತೀರ್ಥರಾಮ ಜಿಡೆಕಲ್ಲು, ಸ್ವಸ್ತಿಕ್ ಗೌಡ ತಾರಿಗುಡ್ಡೆ, ಗುರುಪ್ರಸಾದ್ ದೊಡ್ಡಡ್ಕ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1257804173</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಪುತ್ತಿಲ ಪರಿವಾರದ ‘ಅರುಣ ಸಾರಥಿ’ ಸಂಘಟನೆಯಿಂದ ಏಪ್ರಿಲ್ ತಿಂಗಳ ಆರ್ಥಿಕ ಧನಸಹಾಯವನ್ನು ಅನಾರೋಗ್ಯಪೀಡಿತರಾಗಿರುವ ಕಬಕ ಗ್ರಾಮದ ಓಜಾಲ ನಿವಾಸಿ ಕಿರಣ್ ಗೌಡ ಮತ್ತು ಆರ್ಯಾಪು ಗ್ರಾಮದ ಸಂಪ್ಯ ಕರಿಮೊಗರು ನಿವಾಸಿ ಗಣೇಶ್ ಅವರಿಗೆ ನೀಡಲಾಯಿತು.</p>.<p>ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ಕುಮಾರ್ ಪುತ್ತಿಲ ಅವರು ತಲಾ ₹ 10 ಸಾವಿರವನ್ನು ಕುಟುಂಬಗಳಿಗೆ ಹಸ್ತಾಂತರಿಸಿದರು. ಟ್ರಸ್ಟ್ ಕೋಶಾಧಿಕಾರಿ ರೂಪೇಶ್ ನಾಯಕ್, ಪ್ರಮುಖರಾದ ಅನಿಲ್ ತೆಂಕಿಲ, ಸಂದೇಶ್ ನಾಯಕ್ ಕೆಯ್ಯೂರು, ತೀರ್ಥರಾಮ ಜಿಡೆಕಲ್ಲು, ಸ್ವಸ್ತಿಕ್ ಗೌಡ ತಾರಿಗುಡ್ಡೆ, ಗುರುಪ್ರಸಾದ್ ದೊಡ್ಡಡ್ಕ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1257804173</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>