ವಾರದ ಸಂತೆ ರದ್ದು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ನಿಟ್ಟಿನಲ್ಲಿ ಅ.15ರಂದು ಸೋಮವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಆದಿನ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗಡೆ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸಬಾರದು. ಸಾರ್ವಜನಿಕರು ಸಹಕರಿಸುವಂತೆ ಅಧ್ಯಕ್ಷರು ಮನವಿ ಮಾಡಿದರು.