ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ದೇವಳದ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್. ಕೆ. ಜಗನ್ನಿವಾಸ ರಾವ್, ವಾಸ್ತು ಎಂಜಿನಿಯರ್ ಪಿ. ಜಿ. ಜಗನ್ನಿವಾಸ್ ರಾವ್, ದೇವಳದ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಮ್ಯಾನೇಜರ್ ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.