<p><strong>ಪುತ್ತೂರು:</strong> ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಇರ್ದೆ, ಬೆಟ್ಟಂಪಾಡಿ, ಪಾಣಾಜೆ ಮತ್ತು ನಿಡ್ಪಳ್ಳಿ ಘಟಕಗಳ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ, ಅಟಲ್ಜಿ ಜನ್ಮಶತಾಬ್ದಿ ಆಚರಣೆಯ ಅಂಗವಾಗಿ ಬಿಜೆಪಿಯ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.</p>.<p>ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅರುಣ್ಕುಮಾರ್ ಪುತ್ತಿಲ ಉದ್ಘಾಟಿಸಿದರು. </p>.<p>ಬಿಜೆಪಿ ಬೆಟ್ಟಂಪಾಡಿ ಶಕ್ತಿ ಕೇಂದ್ರದ ಸಂಚಾಲಕ ಸಂದೀಪ್ ರೈ ಬೆಟ್ಟಂಪಾಡಿ ಅಧ್ಯಕ್ಷತೆ ವಹಿಸಿದ್ದರು. </p>.<p>ಪ್ರಮುಖರಾದ ಮಹೇಂದ್ರ ವರ್ಮ ವಳಾಲು, ರವಿಕುಮಾರ್ ರೈ ಕೆದಂಬಾಡಿ ಮಠ, ಉಮೇಶ್ ಕೋಡಿಬೈಲು, ಡಾ.ಸತೀಶ್ಕುಮಾರ್ ಬಿ., ಸಂತೋಷ್ಕುಮಾರ್ ಬಿ., ಪ್ರೇಮ್ರಾಜ್ ಆರ್ಲಪದವು, ಪುರಂದರ ಡಿ., ಸುಜಿತ್ ಕಜೆ ಭಾಗವಹಿಸಿದ್ದರು.</p>.<p>ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬಿ.ವೆಂಕಟ್ರಾವ್ ಬೆಟ್ಟಂಪಾಡಿ, ಸಂಜೀವ ಶೆಟ್ಟಿ ಕೊಮ್ಮಂಡ, ನಾರಾಯಣ ಭಟ್ ಕಾಕೆಕೊಚ್ಚಿ, ಸೋಮಪ್ಪ ನಾಯ್ಕ ಬಾಜಗುಳಿ, ಸುಬ್ಬಣ್ಣ ಗೌಡ ಪಾರ, ಶ್ರೀನಿವಾಸ ಭಟ್ ವಾಲ್ತಾಜೆ, ಪರಮೇಶ್ವರ ನಾಯ್ಕ, ಗುರುವ ಗೋಳಿಪದವು ಅವರನ್ನು ಗೌರವಿಸಲಾಯಿತು. </p>.<p>ಆಂಬುಲೆನ್ಸ್ ಚಾಲಕರಾದ ಮೋಹನ್ ಭರಣ್ಯ, ಪ್ರೇಮ್ರಾಜ್ ಆರ್ಲಪದವು, ರಕ್ಷನ್ ಕುಲಾಲ್ ಬೇಂಗತ್ತಡ್ಕ, ಸುಖಿನ್ರಾಜ್, ಸುಜಿತ್ ಕಜೆ, ಚರಣ್ ಕಕ್ಕೂರು, ಜಗದೀಶ್ ಆರ್ಲಪದವು ಅವರನ್ನು ಸನ್ಮಾನಿಸಲಾಯಿತು.</p>.<p>ಕುಮಾರ ನರಸಿಂಹ ಭಟ್ ಸ್ವಾಗತಿಸಿದರು. ಯತೀಶ್ ಕೋರ್ಮಂಡ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಇರ್ದೆ, ಬೆಟ್ಟಂಪಾಡಿ, ಪಾಣಾಜೆ ಮತ್ತು ನಿಡ್ಪಳ್ಳಿ ಘಟಕಗಳ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ, ಅಟಲ್ಜಿ ಜನ್ಮಶತಾಬ್ದಿ ಆಚರಣೆಯ ಅಂಗವಾಗಿ ಬಿಜೆಪಿಯ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.</p>.<p>ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅರುಣ್ಕುಮಾರ್ ಪುತ್ತಿಲ ಉದ್ಘಾಟಿಸಿದರು. </p>.<p>ಬಿಜೆಪಿ ಬೆಟ್ಟಂಪಾಡಿ ಶಕ್ತಿ ಕೇಂದ್ರದ ಸಂಚಾಲಕ ಸಂದೀಪ್ ರೈ ಬೆಟ್ಟಂಪಾಡಿ ಅಧ್ಯಕ್ಷತೆ ವಹಿಸಿದ್ದರು. </p>.<p>ಪ್ರಮುಖರಾದ ಮಹೇಂದ್ರ ವರ್ಮ ವಳಾಲು, ರವಿಕುಮಾರ್ ರೈ ಕೆದಂಬಾಡಿ ಮಠ, ಉಮೇಶ್ ಕೋಡಿಬೈಲು, ಡಾ.ಸತೀಶ್ಕುಮಾರ್ ಬಿ., ಸಂತೋಷ್ಕುಮಾರ್ ಬಿ., ಪ್ರೇಮ್ರಾಜ್ ಆರ್ಲಪದವು, ಪುರಂದರ ಡಿ., ಸುಜಿತ್ ಕಜೆ ಭಾಗವಹಿಸಿದ್ದರು.</p>.<p>ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬಿ.ವೆಂಕಟ್ರಾವ್ ಬೆಟ್ಟಂಪಾಡಿ, ಸಂಜೀವ ಶೆಟ್ಟಿ ಕೊಮ್ಮಂಡ, ನಾರಾಯಣ ಭಟ್ ಕಾಕೆಕೊಚ್ಚಿ, ಸೋಮಪ್ಪ ನಾಯ್ಕ ಬಾಜಗುಳಿ, ಸುಬ್ಬಣ್ಣ ಗೌಡ ಪಾರ, ಶ್ರೀನಿವಾಸ ಭಟ್ ವಾಲ್ತಾಜೆ, ಪರಮೇಶ್ವರ ನಾಯ್ಕ, ಗುರುವ ಗೋಳಿಪದವು ಅವರನ್ನು ಗೌರವಿಸಲಾಯಿತು. </p>.<p>ಆಂಬುಲೆನ್ಸ್ ಚಾಲಕರಾದ ಮೋಹನ್ ಭರಣ್ಯ, ಪ್ರೇಮ್ರಾಜ್ ಆರ್ಲಪದವು, ರಕ್ಷನ್ ಕುಲಾಲ್ ಬೇಂಗತ್ತಡ್ಕ, ಸುಖಿನ್ರಾಜ್, ಸುಜಿತ್ ಕಜೆ, ಚರಣ್ ಕಕ್ಕೂರು, ಜಗದೀಶ್ ಆರ್ಲಪದವು ಅವರನ್ನು ಸನ್ಮಾನಿಸಲಾಯಿತು.</p>.<p>ಕುಮಾರ ನರಸಿಂಹ ಭಟ್ ಸ್ವಾಗತಿಸಿದರು. ಯತೀಶ್ ಕೋರ್ಮಂಡ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>