<p>ಪುತ್ತೂರು: ಇಂದಿನ ಜೀವನ ಶೈಲಿ, ಆಹಾರ ಕ್ರಮ, ಜಂಕ್ ಫುಡ್ ಸೇವನೆಯಿಂದಾಗಿ ಜನರ ಆರೋಗ್ಯ ಹಾಳಾಗುತ್ತಿದ್ದು, ಅನೇಕರು ಬಿ.ಪಿ, ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುವ ಪೀಳಿಗೆಯೂ ಈ ಸಮಸ್ಯೆಯಿಂದ ಬಳಲುತ್ತಿದ್ದು, ಸಹಕಾರಿ ಸಂಘಗಳು ಆರು ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿಯಲ್ಲಿ ಅರೋಗ್ಯ ತಪಾಸಣೆ ಶಿಬಿರ ಏರ್ಪಡಿಸುವುದು ಉತ್ತಮ ಎಂದು ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸಲಹೆ ನೀಡಿದರು.</p>.<p>ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಜೀವಿನಿ ಆರೋಗ್ಯ ವಿಮೆಯ ಹಿನ್ನೆಲೆಯಲ್ಲಿ ಮಂಗಳವಾರ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರೈ, ನಿರ್ದೇಶಕರಾದ ಸದಾನಂದ ಶೆಟ್ಟಿ ಕೂರೇಲು, ಇಸ್ಮಾಯಿಲ್ ಮಲಾರ್, ಗಣೇಶ್ ರೈ ಮೂಲೆ ಆರ್ಯಾಪು, ಶೀನಪ್ಪ ಮರಿಕೆ, ಗಣೇಶ್ ರೈಬಳ್ಳಮಜಲು, ಸಂಶುದ್ದೀನ್ ನೀರ್ಕಜೆ, ತಿಮ್ಮಪ್ಪ ಜಂಗಮುಗೇರು, ತೆರೆಜ ಸಿಕ್ವೇರ ಕೆಮ್ಮಿಂಜೆ, ರಂಜಿತ್ ಬಂಗೇರ ಸಂಪ್ಯ, ಶಾಖಾ ವ್ಯವಸ್ಥಾಪಕಿ ಸುಭಾಷಿನಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಮಹಮ್ಮದ್ ಬಡಗನ್ನೂರು, ಉದ್ಯಮಿ ಶಿವರಾಮ ಆಳ್ವ, ಮಾಜಿ ನಿರ್ದೇಶಕ ಜಯಪ್ರಕಾಶ್ ರೈ ಬಳ್ಳಮಜಲು, ಕುರಿಯ ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ, ನಗರಸಭೆಯ ಮಾಜಿ ಸದಸ್ಯ ರಿಯಾಜ್ ಪರ್ಲಡ್ಕ, ಮಾಜಿ ಪಂಚಾಯಿತಿ ಸದಸ್ಯ ಪವಿತ್ರ ರೈ, ಸಂಘದ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್, ವಕೀಲ ನೂರುದ್ದೀನ್ ಸಾಲ್ಮರ ಇದ್ದರು. ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-466836075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: ಇಂದಿನ ಜೀವನ ಶೈಲಿ, ಆಹಾರ ಕ್ರಮ, ಜಂಕ್ ಫುಡ್ ಸೇವನೆಯಿಂದಾಗಿ ಜನರ ಆರೋಗ್ಯ ಹಾಳಾಗುತ್ತಿದ್ದು, ಅನೇಕರು ಬಿ.ಪಿ, ಶುಗರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುವ ಪೀಳಿಗೆಯೂ ಈ ಸಮಸ್ಯೆಯಿಂದ ಬಳಲುತ್ತಿದ್ದು, ಸಹಕಾರಿ ಸಂಘಗಳು ಆರು ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿಯಲ್ಲಿ ಅರೋಗ್ಯ ತಪಾಸಣೆ ಶಿಬಿರ ಏರ್ಪಡಿಸುವುದು ಉತ್ತಮ ಎಂದು ರಾಜ್ಯ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸಲಹೆ ನೀಡಿದರು.</p>.<p>ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಜೀವಿನಿ ಆರೋಗ್ಯ ವಿಮೆಯ ಹಿನ್ನೆಲೆಯಲ್ಲಿ ಮಂಗಳವಾರ ಸಂಘದ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರೈ, ನಿರ್ದೇಶಕರಾದ ಸದಾನಂದ ಶೆಟ್ಟಿ ಕೂರೇಲು, ಇಸ್ಮಾಯಿಲ್ ಮಲಾರ್, ಗಣೇಶ್ ರೈ ಮೂಲೆ ಆರ್ಯಾಪು, ಶೀನಪ್ಪ ಮರಿಕೆ, ಗಣೇಶ್ ರೈಬಳ್ಳಮಜಲು, ಸಂಶುದ್ದೀನ್ ನೀರ್ಕಜೆ, ತಿಮ್ಮಪ್ಪ ಜಂಗಮುಗೇರು, ತೆರೆಜ ಸಿಕ್ವೇರ ಕೆಮ್ಮಿಂಜೆ, ರಂಜಿತ್ ಬಂಗೇರ ಸಂಪ್ಯ, ಶಾಖಾ ವ್ಯವಸ್ಥಾಪಕಿ ಸುಭಾಷಿನಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಮಹಮ್ಮದ್ ಬಡಗನ್ನೂರು, ಉದ್ಯಮಿ ಶಿವರಾಮ ಆಳ್ವ, ಮಾಜಿ ನಿರ್ದೇಶಕ ಜಯಪ್ರಕಾಶ್ ರೈ ಬಳ್ಳಮಜಲು, ಕುರಿಯ ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ, ನಗರಸಭೆಯ ಮಾಜಿ ಸದಸ್ಯ ರಿಯಾಜ್ ಪರ್ಲಡ್ಕ, ಮಾಜಿ ಪಂಚಾಯಿತಿ ಸದಸ್ಯ ಪವಿತ್ರ ರೈ, ಸಂಘದ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್, ವಕೀಲ ನೂರುದ್ದೀನ್ ಸಾಲ್ಮರ ಇದ್ದರು. ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-29-466836075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>