ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಪುತ್ತೂರು |ಸಿಎಂ ಪಾಲ್ಗೊಂಡಿದ್ದ ‘ಜನಮನ’ದಲ್ಲಿ ನೂಕುನುಗ್ಗಲು: 11 ಮಂದಿ ಅಸ್ವಸ್ಥ

ಪುತ್ತೂರಿನಲ್ಲಿ ಮುಖ್ಯಮಂತ್ರಿ ಪಾಲ್ಗೊಂಡಿದ್ದ ಕಾರ್ಯಕ್ರಮ; ನೀರು ಒಯ್ಯಲು ಪೊಲೀಸರಿಂದ ನಿರ್ಬಂಧ
Published : 20 ಅಕ್ಟೋಬರ್ 2025, 18:21 IST
Last Updated : 20 ಅಕ್ಟೋಬರ್ 2025, 18:21 IST
ಫಾಲೋ ಮಾಡಿ
Comments
ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು
ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು
ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು
ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು
ಬೌನ್ಸರ್‌ಗಳ ನಿರ್ಬಂಧ
ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಬಂದೋಬಸ್ತ್‌ ಇದ್ದರೂ ಮುಂಭಾಗದ ‘ಗೌಂಡ್‌ ಜೀರೊ’ ವಲಯದ ಹಿಂದಿನ ಒಂದಷ್ಟು ಭಾಗದ ನಿಯಂತ್ರಣವನ್ನು ಬೌನ್ಸರ್‌ಗಳ ಕೈಗೆ ವಹಿಸಲಾಗಿತ್ತು. ಮಂಗಳೂರಿನ ಏಜೆನ್ಸಿಯೊಂದರಿಂದ ಬಂದಿದ್ದ ಬೌನ್ಸರ್‌ಗಳು ತಮಗೆ ಮೀಸಲಿರಿಸಿದ್ದ ಜಾಗದ ಕಡೆಗೆ ಪ್ರಮುಖರು ಹೋಗುವಾಗ ಮನಬಂದಂತೆ ತಳ್ಳಿದರು. ಮಹಿಳೆಯರು ಸೇರಿದಂತೆ ಹಲವು ಪತ್ರಕರ್ತರನ್ನೂ ಅವರು ತಡೆದರು. ತಮಗೆ ಮೀಸಲಿರಿಸಿರುವ ಜಾಗಕ್ಕೆ ಹೋಗುವುದಾಗಿ ಹೇಳಿದರೂ ತಳ್ಳಿದರು. ನಂತರ ಸಂಘಟಕರು ಬಂದು ಕರೆದುಕೊಂಡು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT